ತೆಲಂಗಾಣದ ನೂತನ ಸಿಎಂ ಘೋಷಿಸಿದ ಕಾಂಗ್ರೆಸ್

 

ಹೈದರಾಬಾದ್:  ಡಿಸೆಂಬರ್ 3ರಂದು ಚುನಾವಣಾ ಫಲಿತಾಂಶ ಪ್ರಕಟ ಆದಾಗಿನಿಂದ ಸಿಎಂ ಸ್ಥಾನಕ್ಕೆ ರೇವಂತ್ ರೆಡ್ಡಿ ಹೆಸರು ಕೇಳಿಬಂದಿತ್ತು. ಇದೀಗ ಕಾಂಗ್ರೆಸ್ ಪಕ್ಷ ಸುದ್ದಿಗೋಷ್ಠಿ ನಡೆಸಿ ತೆಲಂಗಾಣದ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಹೆಸರು ಘೋಷಣೆ ಮಾಡಿದೆ.

ಹೈದರಾಬಾದ್ ಡಿಸೆಂಬರ್ 05: ನಿರೀಕ್ಷಿಸಿದಂತೆ ತೆಲಂಗಾಣ ಮುಖ್ಯಮಂತ್ರಿ ಸ್ಥಾನ ರೇವಂತ್ ರೆಡ್ಡಿಗೆ(Revanth Reddy) ಒಲಿದಿದೆ.

ಇದನ್ನೂ ಓದಿ: ಮದಕರಿ ಬಳಗದಿಂದ ಅರ್ಜುನನಿಗೆ ಪುಷ್ಪ ನಮನ ಸಲ್ಲಿಸಿ ಶ್ರದ್ದಾಂಜಲಿ

ಡಿಸೆಂಬರ್ 3ರಂದು ಚುನಾವಣಾ ಫಲಿತಾಂಶ ಪ್ರಕಟ ಆದಾಗಿನಿಂದ ಸಿಎಂ ಸ್ಥಾನಕ್ಕೆ ರೇವಂತ್ ರೆಡ್ಡಿ ಹೆಸರು ಕೇಳಿಬಂದಿತ್ತು. ಆದರೆ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಮತ್ತು ವೀಕ್ಷಕರು ಸಿಎಂ ಹೆಸರನ್ನು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಪ್ರಕಟಿಸುತ್ತಾರೆ ಎಂದು ಹೇಳಿದ್ದರು. ಇದೀಗ ಕಾಂಗ್ರೆಸ್ ಪಕ್ಷ ತೆಲಂಗಾಣದ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಹೆಸರು ಘೋಷಣೆ ಮಾಡಿದೆ. ಡಿಸೆಂಬರ್ 7ಕ್ಕೆ ರೇವಂತ್ ರೆಡ್ಡಿ ತೆಲಂಗಾಣ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

[t4b-ticker]

You May Also Like

More From Author

+ There are no comments

Add yours