ನಿಗಮ: ನಾನು ಇನ್ನೂ ನಿಗಮ ಮಂಡಳಿ ಸ್ಥಾನದ ಬಗ್ಗೆ ನಿರ್ಧಾರ ಮಾಡಿಲ್ಲ: ಟಿ.ರಘುಮೂರ್ತಿ

 

ಚಿತ್ರದುರ್ಗ: ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಅಲಂಕರಿಸುವ ಬಗ್ಗೆ ನಾನು ಇನ್ನೂ ನಿರ್ಧಾರ ಮಾಡಿಲ್ಲ, ಸಿಎಂ ಮತ್ತು ಪಕ್ಷದ ಅಧ್ಯಕ್ಷರ ಜೊತೆ ಮಾತನಾಡಿ ನಿರ್ಧಾರ ಪ್ರಕಟಿಸುತ್ತೇನೆ  ಎಂದು ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಅವರು ಪ್ರತಿಕ್ರಿಯೆ ನೀಡಿದ್ದಾರೆ‌.

ಇದನ್ನೂ ಓದಿ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಜಿಲ್ಲಾ ಪ್ರವಾಸ

[t4b-ticker]

You May Also Like

More From Author

+ There are no comments

Add yours