








ಬೆಳ್ತಂಗಡಿ: ಡಿ.ಕೆ. ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿ ಆಗಬೇಕೆಂದು ಪ್ರಾರ್ಥಿಸಿ ಕೇರಳದ ದೇವಸ್ಥಾನದಲ್ಲಿ ಅಳದಂಗಡಿಯ ಯುವಕ ನ.24ರಂದು ಪೂಜೆ ಸಲ್ಲಿಸಿದ್ದಾರೆ. ಕೇರಳದ ಮಡೆಕ್ಕಾವು ತಿರುವರ್ಕಾಡ್ ಭಗವತಿ. ದೇವಸ್ಥಾನದಲ್ಲಿ ಬೆಳ್ತಂಗಡಿ ಯುವ ಕಾಂಗ್ರೆಸ್ ಉಪಾಧ್ಯಕ್ಷ ಪ್ರಜ್ವಲ್ ಜೈನ್ ನಾವರ ವಿಶೇಷ ಪೂಜೆ ಸಲ್ಲಿಸಿದ್ದಾರೆ.