ನಾಯಕನಹಟ್ಟಿ ತಿಪ್ಪೇಶನ ಮುಕ್ತಿ ಬಾವುಟ ಪಡೆದ ಮಾಜಿ ಸಚಿವ ಡಿ.ಸುಧಾಕರ್

 

ಚಿತ್ರದುರ್ಗ:ಪ್ರತಿ ವರ್ಷದಂತೆ ಈ ವರ್ಷವೂ ಗುರು ತಿಪ್ಪೇರುದ್ರಸ್ವಾಮಿಯ ವಾರ್ಷಿಕ ರಥೋತ್ಸವದಲ್ಲಿ ದೇವರ ಮುಕ್ತಿ ಬಾವುಟ ಹರಾಜು ಪ್ರಕ್ರಿಯೆ ನಡೆಯಿತು. ಈ ಬಾರಿ ಹಿರಿಯೂರು ಮಾಜಿ ಶಾಸಕ ಮಾಜಿ ಸಚಿವ ಡಿ.ಸುಧಾಕರ್ ಅವರು 55 ಲಕ್ಷಕ್ಕೆ ಪಡೆಯುವ ಮೂಲಕ ಶ್ರೀ ತಿಪ್ಪೇರುದ್ರಸ್ವಾಮಿ ದೇವರ ಕೃಪೆಗೆ ಪಾತ್ರರಾಗಿದ್ದಾರೆ.

ಕಳೆದ  ಬಾರಿ  ಚಳ್ಳಕೆರೆ ಎಪಿಎಂಸಿ ಮಾಜಿ ಅಧ್ಯಕ್ಷ ಟಿ. ಪ್ರಕಾಶ್ ಅವರು ₹16 ಲಕ್ಷಕ್ಕೆ ಬಾವುಟವನ್ನು ಹರಾಜಿನಲ್ಲಿ ಪಡೆದಿದ್ದರು.

ಈ  ಜಾತ್ರೆಯಲ್ಲಿ ಮುಕ್ತಿ ಬಾವುಟ ಪಡೆದರೆ ಒಳ್ಳೆಯದಾಗುತ್ತದೆ ಎಂಬ ಬಲವಾದ ನಂಬಿಕೆ ಮೊದಲಿನಿಂದ ರೂಢಿಯಲ್ಲಿದೆ..

[t4b-ticker]

You May Also Like

More From Author

+ There are no comments

Add yours