ಡಿಕೆಶಿ ಮತ್ತು ಸಿದ್ದರಾಮಯ್ಯ ಜೊತೆಯಾಗಿ ಕೈ ಮೇಲೆತ್ತಿ ಒಗ್ಗಟ್ಟು ಪ್ರದರ್ಶನ

 

ದಾವಣಗೆರೆ.ಆ.3: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬಿಗಿದಪ್ಪಿಕೊಳ್ಳುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪಕ್ಷದ ಕಾರ್ಯಕರ್ತರಿಗೆ ನಮ್ಮ ಮಧ್ಯೆ ಮುನಿಸಿಲ್ಲ ಎನ್ನುವ ಸಂದೇಶ ನೀಡಿದರು.

ಈ ವೇಳೆ ವೇದಿಕೆಗೆ ಸಿದ್ದರಾಮಯ್ಯ ಅವರು ಕುಳಿತಿದ್ದ  ಜಾಗಕ್ಕೆ ತೆರಳಿದ  ಡಿಕೆಶಿ ಅವರನ್ನು ಕೈ ಹಿಡಿದು  ಎಬ್ಬಿಸಿ ರಾಮನಗರ ರೇಷ್ಮೆ ಶಾಲನ್ನು ಹಾಕಿ ಸನ್ಮಾನಿಸಿ ಬಿಗಿಯಾಗಿ ಅಪ್ಪಿಕೊಂಡರು.

ನಂತರ ನೆರೆದಿದ್ದ ಅಪಾರ ಜನಸ್ತೋಮದ ಮುಂದೆ ಇಬ್ಬರು  ನಾಯಕರು ಪರಸ್ಪರ ಹಿಡಿದುಕೊಂಡಿದ್ದ ಕೈಗಳನ್ನು ಮೇಲಕ್ಕೆತ್ತುವ ಮೂಲಕ ಒಗ್ಗಟ್ಟು ಪ್ರದರ್ಶಿಸಿದರು.

[t4b-ticker]

You May Also Like

More From Author

+ There are no comments

Add yours