300 ಅಡಿಕೆ ಗಿಡಗಳನ್ನು ಕಡಿದು ಹಾಕಿದ ದುಷ್ಕರ್ಮಿಗಳು

 

ದಾವಣಗೆರೆ:ದಾವಣಗೆರೆ  ಜಿಲ್ಲೆಯ ಹರಿಹರ ತಾಲ್ಲೂಕಿನ ಗ್ರಾಮಾಂತರ ಪೋಲಿಸ್  ಠಾಣಾ ವ್ಯಾಪ್ತಿಯ ಚಿಕ್ಕಬಿದರಿ ಗ್ರಾಮದಲ್ಲಿ ಅಡಿಕೆ ತೋಟವೊಂದರಲ್ಲಿ ಯಾರೋ ದುಷ್ಕರ್ಮಿಗಳು ರಾತ್ರಿ ಸಮಯದಲ್ಲಿ 300 ಅಡಿಕೆ ಗಿಡಗಳನ್ನು ಕಡಿದು ಹಾಕಿರುವ  ಘಟನೆ ನಡೆದಿದೆ.

ಈ ಬಗ್ಗೆ 112ಕ್ಕೆ  ದೂರು ಬಂದಿದ್ದು, 112 ERV ಘಟನಾ ಸ್ಥಳಕ್ಕೆ ಭೇಟಿ ನೀಡಿ ವಿಚಾರಿಸಲಾಗಿ ಸುಮಾರು 300 ಅಡಿಕೆ ಗಿಡಗಳನ್ನು ಯಾರೋ ವ್ಯಕ್ತಿಗಳು ಕಡಿದಿರುವುದು ಕಂಡು ಬಂದಿದೆ. ದೂರುದಾರರಿಗೆ ಹರಿಹರ (ಗ್ರಾ) ಠಾಣೆಗೆ ತೆರಳಿ ದೂರು ನೀಡಲು ತಿಳಿಸಲಾಗಿದೆ ಮತ್ತು ಈ ಮಾಹಿತಿಯನ್ನು ಹರಿಹರ ಗ್ರಾಮಾಂತರ  ಠಾಣೆಯ ಠಾಣಾಧಿಕಾರಿಗಳಿಗೆ ತಿಳಿಸಿದೆ ಎಂದು ತಿಳಿದಿದು ಬಂದಿದೆ.

[t4b-ticker]

You May Also Like

More From Author

+ There are no comments

Add yours