ಕಸಾಪ ನಿಕಟ ಪೂರ್ವ ಅಧ್ಯಕ್ಷ ವೆಂಕಟೇಶ ಇನ್ನಿಲ್ಲ. Posted on November 18, 2020 by master admin ಹೊಳಲ್ಕೆರೆ: ಹೊಳಲ್ಕೆರೆ ತಾಲೂಕು ನಿಕಟಪೂರ್ವ ಕನ್ನಡಸಾಹಿತ್ಯಪರಿಷತ್ತಿನ ಅಧ್ಯಕ್ಷರಾದ ಎಂ.ಜಿ .ವೆಂಕಟೇಶರವರು ಈ ದಿನ ಹೃದಯಾಘಾತದಿಂದ ನಿಧನ ಹೊಂದಿರುತ್ತಾರೆ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವೃಂದ ಕಂಬನಿ ಮಿಡಿದಿದೆ [t4b-ticker]
+ There are no comments
Add yours