ಕೋವಿಡ್ ಗೆ ಬಲಿಯಾದ ಆಶಾ ಕಾರ್ಯಕರ್ತೆ ಶಿವಲೀಲಾ: ಸಚಿವ ರಾಮುಲು ಕಂಬನಿ.

 

 

 

 

ಕೊರೊನಾ ಕರ್ತವ್ಯನಿರತರಾಗಿದ್ದ
ಚಳ್ಳಕೆರೆ ತಾಲೂಕು ಸಾಣೇಕೆರೆ ಗ್ರಾಮದ ಆಶಾ ಕಾರ್ಯಕರ್ತೆ ಶಿವಲೀಲಾ ಅವರು ಕೊರೊನಾ ಸೋಂಕಿಗೆ ಬಲಿಯಾಗಿರುವುದು ದುಃಖಕರ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಕಂಬನಿ ಮಿಡಿದಿದ್ದಾರೆ.

 

 

ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬದವರಿಗೆ ಈ ದುಃಖವನ್ನು ಸಹಿಸುವ ಶಕ್ತಿ ಬರಲಿ.
ಸರ್ಕಾರದ ವತಿಯಿಂದ ಶಿವಲೀಲಾ ಅವರ ಕುಟುಂಬದವರಿಗೆ ಸಿಗಬೇಕಾದ ಎಲ್ಲ ಪರಿಹಾರವನ್ನು ಶೀಘ್ರವಾಗಿ ತಲುಪಿಸಲು ಸಂಬಂಧಿಸಿದವರಿಗೆ ಸೂಚಿಸಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours