ಶ್ರೀ ಅನುಷಾ ಏಜೆನ್ಸಿ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರ ನೋಟ್ ಬುಕ್ ವಿತರಣೆ

 

ಚಿತ್ರದುರ್ಗ : ಇಂದು ತಾಲೂಕಿನ ಹುಣಸೇಕಟ್ಟೆ ಗ್ರಾಮದಲ್ಲಿ ಶ್ರೀ ಅನುಷಾ ಏಜೆನ್ಸಿ ಮಾಲೀಕರಾದ ಶ್ರೀರಾಮ್ ಲತಾದೇವಿ ಅವರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಸಮವಸ್ತ ಮತ್ತು ನೋಟ್ ಪುಸ್ತಕ, ಪೆನ್, ಪೆನ್ಸಿಲ್ ಬಾಕ್ಸ್ ಗಳನ್ನು ವಿತರಿಸಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ಚಂದ್ರಶೇಖರ್, ಮುಖ್ಯ ಶಿಕ್ಷಕಿ ಎಸ್.ವಿ.ಲತಾ ದೇವಿ, ಎಸ್ಡಿಎಂಸಿ ಅಧ್ಯಕ್ಷ ಬೀಮಪ್ಪ , ಗ್ರಾಮ ಪಂಚಾಯಿತಿ ಸದಸ್ಯರಾದ ಮಲ್ಲೇಶ, ಪಾರಮ್ಮ, ಸಹ ಶಿಕ್ಷಕರಾದ ಜೆ.ಓಂಕಾರಮ್ಮ, ದೇವಮ್ಮ, ನಾಗರಾಜು, ಮತ್ತು ಮಕ್ಕಳ ಪೋಷಕರು ಭಾಗವಹಿಸಿದ್ದರು.

[t4b-ticker]

You May Also Like

More From Author

+ There are no comments

Add yours