ಬೆಂಗಳೂರು: ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ಬೀಗಿದ ಬಳಿಕ ಸಿದ್ದರಾಮಯ್ಯ ಸಿಎಂ ಆಗಿ ಆಯ್ಕೆ ಆಗಿದ್ದು, ಡಿಕೆಶಿ ಡಿಸಿಎಂ ಆಗಿದ್ದಾರೆ. ಈ ಬೆನ್ನಲ್ಲೇ ಇದೀಗ ಕಾಂಗ್ರೆಸ್ನಲ್ಲಿ ಸಚಿವ ಸ್ಥಾನಕ್ಕೆ ಲಾಬಿ ಕೂಡ ಶುರುವಾಗಿದೆ. ಕೈ ಶಾಸಕರು ಈಗಾಗಲೇ ದೆಹಲಿಗೆ ಹೊರಟಿದ್ದಾರೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೂರು ವಿಮಾನಗಳಲ್ಲಿ 30 ಜನ ಶಾಸಕರು ಪ್ರಯಾಣ ಬೆಳೆಸಿದ್ದಾರೆ. ಹಿರಿಯ ಶಾಸಕರ ಜೊತೆಗೆ ನೂತನ ಶಾಸಕರು ಕೂಡ ಪ್ರಯಾಣ ಮಾಡಿದ್ದಾರೆ. ಸಚಿವರ ಆಯ್ಕೆಗೆ ಇಂದು ದೆಹಲಿಯಲ್ಲಿ ನಾಯಕರ ಕಸರತ್ತು ನಡೆಸಲಿದ್ದಾರೆ. ಸಂಪುಟ ರಚನೆಯ ಬಗ್ಗೆ ಹೈವೋಲ್ಟೇಜ್ ಮೀಟಿಂಗ್ ಇದ್ದು, ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಹೈಕಮಾಂಡ್ ಜೊತೆ ಚರ್ಚೆ ಮಾಡಲಿದ್ದಾರೆ.
ದೆಹಲಿಗೆ ಹೊರಟ ಕೈ ಶಾಸಕರ ಪಟ್ಟಿ ಇಂತಿದೆ:
1. ಕೆಹೆಚ್ ಮುನಿಯಪ್ಪ
2.ಶಿವರಾಜ್ ತಂಗಡಗಿ
3.ಸಿಎಸ್ ನಾಡಗೌಡ
4.ಅಶೋಕ್ ರೈ
5.ಕೆಎನ್ ರಾಜಣ್ಣ
6.ಕೆಆರ್ ರಾಜೇಂದ್ರ
7.ಎಂಎಲ್ಸಿ ಅರವಿಂದ ಅರಳಿ
8.ಕೃಷ್ಣಬೈರೆಗೌಡ
9.ಎನ್ಎ ಹ್ಯಾರೀಸ್
10.ಶ್ರೀನಿವಾಸ್ ಮಾನೆ
11.ರಿಜ್ಚಾನ್ ಹರ್ಷದ್
12.ಈಶ್ವರ್ ಖಂಡ್ರೆ
13.ರಹಿಂ ಖಾನ್ ಪ್ರಯಾಣ
14.ಕೆಸಿ ವಿರೇಂದ್ರ
15.ಗೋವಿಂದಪ್ಪ
16.ಡಿ.ಸುಧಾಕರ್
17.ರಘುಮೂರ್ತಿ ಟಿ
18.ಅಜಯ್ ಸಿಂಗ್
19.ಯಶ್ವಂತ್ ರಾಜ್ ಗೌಡ ಪಾಟೀಲ್
20.ಎಂಸಿ ಸುಧಾಕರ್
21.ಪ್ರದೀಪ್ ಈಶ್ವರ್
22.ಬೆಲೂರು ಗೋಪಾಲಕೃಷ್ಣ
23.ನಾಗೇಂದ್ರ
24.ಕಾಶಪ್ಪನವರ್
25.ಆರ್ ವಿ ದೇಶಪಾಂಡೆ
26.ಆರ್ ಬಿ ತಿಮ್ಮಾಪುರ
27.ಎಂ.ಬಿ.ಪಾಟೀಲ್
28.ಶರತ್ ಬಚ್ಚೇಗೌಡ
29.ಪ್ರಿಯಾಂಕ ಖರ್ಗೆ
30.ಶರಣು ಪ್ರಕಾಶ್ ಪಾಟೀಲ್
- ಎಲ್ಲಾ ಅಭಿವೃದ್ದಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಮೊದಲ ಆದ್ಯತೆ: ಶಾಸಕ ಟಿ.ರಘುಮೂರ್ತಿ
- ಪೂಜೆ ವಿಧಿ ವಿಧಾನಗಳೊಂದಿಗೆ ನೂತನ ಸಂಸತ್ ಭವನ ಲೋಕರ್ಪಣೆ
- 28 ರಿಂದ ಜೂನ್ 3 ರವರೆಗಿನ ರಾಶಿ ಭವಿಷ್ಯ ಹೇಗಿದೆ, ನಿಮ್ಮ ಭವಿಷ್ಯ ವಾರದ ಭವಿಷ್ಯ ಹೀಗಿದೆ.
- ನೂತನ ಸಚಿವರಿಗೆ ಖಾತೆ ಹಂಚಿಕೆ ಯಾರಿಗೆಯಾವ ಖಾತೆ ನೋಡಿ.
- ಮಹರ್ಷಿ ವಾಲ್ಮೀಕಿ ಹೆಸರಲ್ಲಿ ಸಚಿವರಾಗಿ ಬಿ.ನಾಗೇಂದ್ರ ಪ್ರಮಾಣ ವಚನ, ಜೀವನದ ಸಂಪೂರ್ಣ ಮಾಹಿತಿ ಇಲ್ಲಿದೆ.
- ಸಚಿವ ಡಿ.ಸುಧಾಕರ್ ಅವರ ರಾಜಕೀಯ ಹಿನ್ನಲೆ ಮತ್ತು ಜೀವನದ ಸಂಪೂರ್ಣ ಮಾಹಿತಿ ಇಲ್ಲಿದೆ.
- ಸಚಿವ ಸಂಪುಟದಲ್ಲಿ ಲಿಂಗಾಯತ, ಒಕ್ಕಲಿಗ, ದಲಿತ, ನಾಯಕ,ಕುರುಬ ಜನಾಂಗಗಳಿಗೆ ಎಷ್ಟು ಸಚಿವ ಸ್ಥಾನ, ಇಲ್ಲಿದೆ ಮಾಹಿತಿ
- ಸಿದ್ದು ಡಿಕೆ ಟೀಂ ನೂತನ 24 ಸಚಿವರ ಅಧಿಕೃತ ಪಟ್ಟಿ ಬಿಡುಗಡೆ, 11.45 ಕ್ಕೆ ಪ್ರಮಾಣ ವಚನ
- ಉದ್ಯೋಗ ಖಾತ್ರಿ ಕೂಲಿ ಕಾರ್ಮಿಕರಿಗೆ ಅಮೃತ ಆರೋಗ್ಯ ಅಭಿಯಾನದಡಿ ಆರೋಗ್ಯ ತಪಾಸಣೆ
- ಲೋಕಸಭೆ ಚುನಾವಣೆವರಗೆ ಮಾತ್ರ ಈ ಸಮ್ಮಿಶ್ರ ಸರ್ಕಾರ: ಮಾಜಿ ಸಿಎಂ ಬೊಮ್ಮಾಯಿ