ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ: ಕಚೇರಿ ಸ್ಥಳಾಂತರ

 

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜೂನ್.19:
ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಗಳ ಜಿಲ್ಲಾ ವ್ಯವಸ್ಥಾಪಕರ ಕಚೇರಿಯನ್ನು ನಂ.350, ವಾರ್ಡ್ ನಂ:33, 5ನೇ ಬ್ಲಾಕ್, 1ನೇ ಮಹಡಿ, ಮಹಡಿ ಚನ್ನಮ್ಮ ಶಿವಮೂರ್ತಪ್ಪ ಕಾಂಪ್ಲೆಕ್ಸ್, ಜಿಲ್ಲಾ ಸತ್ರ ನ್ಯಾಯಾಲಯದ ಹತ್ತಿರ, ತುರುವನೂರು ರಸ್ತೆ ವಿಳಾಸದಿಂದ ಬುದ್ಧ ಬಸವ ಅಂಬೇಡ್ಕರ್ ನಿಲಯ, ನಂ:29, 3ನೇ ಕ್ರಾಸ್, ಆದಿಶಕ್ತಿ ನಗರ, ಶ್ರೀ ಸಾಯಿನಾರಾಯಣ ಆಸ್ಪತ್ರೆ ಎದುರು, ಚಳ್ಳಕೆರೆ ರಸ್ತೆ, ಚಿತ್ರದುರ್ಗ ಜಿಲ್ಲೆ ಈ ವಿಳಾಸಕ್ಕೆ ಸ್ಥಳಾಂತರಿಸಲಾಗಿದೆ.
ಸಾರ್ವಜನಿಕರು ಸ್ಥಳಾಂತರಿಸಿರುವ ವಿಳಾಸಕ್ಕೆ ಭೇಟಿ ನೀಡಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08194-200102 ಗೆ ಸಂಪರ್ಕಿಸಬಹುದಾಗಿದೆ ಎಂದು ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ತಿಮ್ಮರಾಯಪ್ಪ  ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours