ಚಿತ್ರದುರ್ಗ: ರಾಜ್ಯದ ಅಭಿವೃದ್ಧಿ ಯೋಜನೆ ಕಾರ್ಯಕ್ರಮಗಳ ಜಾರಿ ಮತ್ತು ಪರಿಶೀಲನೆ ಹಾಗೂ ಅಹವಾಲುಗಳ ವಿಚಾರಣೆ ಅನೀರಿಕ್ಷಿತ ತಪಾಸಣೆ ಕುರಿತು ಪರಿಶೀಲನೆ ಮಾಡಿ ಸರ್ಕಾರಕ್ಕೆ ವರದಿ ಮಾಡಲು ಚಿತ್ರದುರ್ಗ ಜಿಲ್ಲೆಯ ನೂತನ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ಡಾ.ವಿ.ರಾಮ್ ಪ್ರಾಸಾತ್ ಮನೋಹರ್ ನಿರ್ದೇಶಕರು ಪ್ರವಾಸೋದ್ಯಮ ಇಲಾಖೆ ಇವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.
[t4b-ticker]
+ There are no comments
Add yours