ಚಿತ್ರದುರ್ಗ: ವಿಶ್ವ ಹಿಂದೂ ಪರಿಷದ್ ಬಜರಂಗದಳ ನೇತೃತ್ವದಲ್ಲಿ ನಡೆಯುವ 2023ರ ಹಿಂದೂ ಮಹಾಗಣಪತಿಯ ಮಹೋತ್ಸವದ ಅಂಗವಾಗಿ ಪೆಂಡಲ್ ಪೂಜೆಯನ್ನು ಧ್ವಜ ನೆಟ್ಟು ,ಗೋ ಪೂಜೆ ಮಾಡುವ ಮುಖಾಂತರ ಪ್ರಾರಂಭಿಸಲಾಯಿತು .ಈ ಸಂದರ್ಭದಲ್ಲಿ, ಪೂಜ್ಯ ಗುರುಗಳಾದ ಶ್ರೀ ಬಸವಮೂರ್ತಿ ಮಾದರ ಚೆನ್ನಯ್ಯ ಸ್ವಾಮೀಜಿಗಳು , ಶಾಂತವೀರ ಮಹಾಸ್ವಾಮೀಜಿಗಳು , ಶ್ರೀ ಶಿವಲಿಂಗಾನಂದ ಕಬೀರನಂದ ಶ್ರೀಗಳು, ಯಾದವಾನಂದ ಮಹಾ ಸ್ವಾಮೀಜಿಗಳು, M.L.C ನವೀನ್ ಕುಮಾರ್ , ಹಿಂದೂ ಮಹಾಗಣಪತಿಯ ಗೌರವ ಅಧ್ಯಕ್ಷರಾದ ಷಡಕ್ಷರಪ್ಪ ಕೊಂಡ್ಲಹಳ್ಳಿ , ಸಮಿತಿಯ ಅಧ್ಯಕ್ಷರು ಜಿ.ಎಂ. ಸುರೇಶ್. ಸಮಿತಿಯ ಪ್ರಧಾನ ಕಾರ್ಯದರ್ಶಿಗಳದ ಶರಣ್ ಕುಮಾರ್ , ಸಮಿತಿಯ ಮಾರ್ಗದರ್ಶಕರಾದ ಬದ್ರಿನಾಥ್, ವಿಶ್ವ ಹಿಂದೂ ಪರಿಷದ್ ಜಿಲ್ಲಾ ಕಾರ್ಯದರ್ಶಿ ಪಿ ರುದ್ರೇಶ್ , ಜಿಲ್ಲಾ ಸಹ ಕಾರ್ಯದರ್ಶಿ ಕೇಶವ್ , ಬಜರಂಗದಳ ಜಿಲ್ಲಾ ಸಂಯೋಜಕರು ಸಂದೀಪ್, ದಕ್ಷಿಣ ಪ್ರಾಂತದ ಪ್ರಮುಖರು ಓಂಕಾರ್, ಜಿಲ್ಲಾ ಮುಖಂಡರಾದ ಅಶೋಕ್ , ವಿಶ್ವ ಹಿಂದೂ ಪರಿಷದ್ ನಗರ ಅಧ್ಯಕ್ಷರು ಶ್ರೀನಿವಾಸ್, ನಗರ ಸಹ ಕಾರ್ಯದರ್ಶಿ ರಂಗಸ್ವಾಮಿ , ಗ್ರಾಮಾಂತರ ಅಧ್ಯಕ್ಷರು ಶಶಿಧರ್ , ಗ್ರಾಮಾಂತರ ಕಾರ್ಯದರ್ಶಿ ಶ್ರೀನಿವಾಸ್ ಡೈರಿ , ನಗರ ಸಂಯೋಜಕರು ರಂಗಸ್ವಾಮಿ, ನಗರಸಭೆ ಸದಸ್ಯರು ನವೀನ್ ಚಾಲುಕ್ಯ, ಸುರೇಶ್, ಶಶಿಧರ್, ಸಮಿತಿಯ ಸದಸ್ಯರಾದ ಪ್ರಶಾಂತ್ ಅಪ್ಪಾಜಿ ಪರಿಸರ, ವಿಫಲ್ ಜೈನ್, ಇತರರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು …
[t4b-ticker]
+ There are no comments
Add yours