15 ದಿನದಲ್ಲಿ ಚುನಾವಣೆ ಘೋಷಣೆ, ಜೆಡಿಎಸ್ ಬಿಜೆಪಿ ಹಣ ಪಡೆದು ಕಾಂಗ್ರೆಸ್ ಗೆ ಮತ ಹಾಕಿ: ಡಿಕೆಶಿ

 

 

 

 

ಚಾಮರಾಜನಗರ : ವಿಧಾನಸಭೆ ಚುನಾವಣೆ ಸಮೀಪವಾಗುತ್ತಿರುವ ಬೆನ್ನಲ್ಲೇ ರಾಜಕೀಯ ಪಕ್ಷಗಳ ಕಸರತ್ತು ಆರಂಭವಾಗಿದೆ. ಇದೀಗ ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಾಹಿತಿ ನೀಡಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಡಿಕೆಶಿ 15 ದಿನಗಳ ಬಳಿಕ ವಿಧಾನಸಭೆ ಚುನಾವಣೆ ಘೋಷಣೆಯಾಗುತ್ತದೆ .ಚುನಾವಣೆಗೆ ದಿನಾಂಕ ನಿಗದಿಯಾಗುತ್ತದೆ. ಬಿಜೆಪಿ ಮತ್ತು ಜೆಡಿಎಸ್ ನವತ  ಚುನಾವಣೆ ಸಂದರ್ಭದಲ್ಲಿ ದುಡ್ಡು ಕೊಟ್ಟರೆ ಬೇಡ ಎಂದು ಹೇಳಬೇಡಿ. ಅವರಿಂದ ದುಡ್ಡು ಪಡೆದು ಕಾಂಗ್ರೆಸ್ ಪಕ್ಷಕ್ಕೆ ವೋಟ್ ಹಾಕಿ ಎಂದರು.

 

 

ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಅಧಿಕಾರಕ್ಕೆ ಬಂದ ಕೂಡಲೇ ಬಿಜೆಪಿಯ ಭ್ರಷ್ಟಾಚಾರ ಬಗ್ಗೆ ತನಿಖೆ ಮಾಡುತ್ತೇವೆ ಎಂದು ಡಿಕೆಶಿ ಹೇಳಿದರು. ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದ್ದು, ಬಿಜೆಪಿ ಬ್ರಷ್ಟಾಚಾರದ ಬಗ್ಗೆ ತನಿಖೆ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿ ನಡೆದ ಕಾಂಗ್ರೆಸ್ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಬಿಜೆಪಿ, ಜೆಡಿಎಸ್ ನವರಿಂದ ದುಡ್ಡು ಪಡೆದು ಕಾಂಗ್ರೆಸ್ ಗೆ ವೋಟ್ ಹಾಕಿ ಎಂದು ಹೇಳಿದ್ದಾರೆ.ಶಾಸಕನಾಗುವುದು ಮುಖ್ಯವಲ್ಲ. ಏನು ಮಾಡುತ್ತೇವೆ ಎಂಬುದು ಮುಖ್ಯ. ಕ್ಷೇತ್ರದ ಜನರಿಗೆ ಏನು ಮಾಡುತ್ತೇವೆ ಎಂಬುದು ಮುಖ್ಯ, ಕ್ಷೇತ್ರದ ಜನರಿಗೆ ಏನು ಮಾಡುತ್ತೇವೆ ಎಂಬುದು ಮುಖ್ಯ.ಮಹದೇಶ್ವರ ವರ ಕೊಡಲ್ಲ, ಶಾಪನೂ ಕೊಡಲ್ಲ, ಅವಕಾಶ ಕೊಟ್ಟಿದ್ದಾನೆ.ನಿಮ್ಮ ಶಾಸಕರು

[t4b-ticker]

You May Also Like

More From Author

+ There are no comments

Add yours