ಚಿತ್ರದುರ್ಗದ ಚಂದ್ರವಳ್ಳಿ ಮೈದಾನದಲ್ಲಿ ಮುಸ್ಲಿಂ ಬಾಂಧವರ ಜೊತೆಗೂಡಿ ಇಂದು ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರು ಹಾಗೂ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮಾಜಿ ಸಂಸದರಾದ ಶ್ರೀ ಬಿ.ಎನ್.ಚಂದ್ರಪ್ಪ ಅವರು ಭಾಗವಹಿಸಿ ಪವಿತ್ರ ರಂಜಾನ್ ಹಬ್ಬದ ಆಚರಣೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಮುಖಂಡರಾದ ಶ್ರೀ ಹನುಮಲಿ ಷಣ್ಮುಖಪ್ಪ ಅವರು, ಶ್ರೀ ಸರ್ದಾರ್ ಅವರು ಸೇರಿದಂತೆ ಅನೇಕ ಮುಸ್ಲಿಂ ಭಾಂದವರು ಉಪಸ್ಥಿತರಿದ್ದರು.
[t4b-ticker]
+ There are no comments
Add yours