ಬೆಂಗಳೂರು : ಐವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಡಾ. ವೆಂಕಟೇಶ್ ಎಂ.ವಿ.- ಜಿಲ್ಲಾಧಿಕಾರಿ ದಾವಣಗೆರೆ ಜಿಲ್ಲೆ.
ಗಂಗೂಬಾಯಿ ರಮೇಶ್ ಮಾನಕರ- ಉಪ ಆಯುಕ್ತರು, ಉತ್ತರ ಕನ್ನಡ ಜಿಲ್ಲೆ.
ಗಂಗಾಧರಸ್ವಾಮಿ ಜಿ.ಎಂ- ನಿರ್ದೇಶಕರು, ಕೃಷಿ ಮಾರುಕಟ್ಟೆ ಇಲಾಖೆ, ಬೆಂಗಳೂರು ಎಂದು ಪೋಸ್ಟ್ ಮಾಡಲಾಗಿದೆ.
ಶ್ರೀ ನಾಗೇಂದ್ರ ಪ್ರಸಾದ್ ಕೆ.- ನಿರ್ದೇಶಕರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ.
ಅಶ್ವಿಜಾ ಬಿ. ವಿ- ಆಯುಕ್ತರು, ತುಮಕೂರು ಮಹಾನಗರ ಪಾಲಿಕೆ, ತುಮಕೂರು.
+ There are no comments
Add yours