ಚಿತ್ರದುರ್ಗ : ನಗರದ ರುಡ್ ಸೆಟ್ ಸಂಸ್ಥೆಯಲ್ಲಿ ಆಯೋಜಿಸಿರುವ ಮಹಿಳಾ ವಾಹನ ಚಾಲಕರ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಜಿಲ್ಲಾ ಪಂಚಾಯತ ಸಿಇಓ ಎಂ.ಎಸ್.ದಿವಾಕರ್ ಅವರು ತರಬೇತಿ ಪ್ರಮಾಣ ಪತ್ರ ವಿತರಿಸಿ ಘನ ತ್ಯಾಜ್ಯ ನಿರ್ವಹಣೆಗಾಗಿ ಸ್ವಚ್ಛಗ್ರಹಿ ವಾಹನದ ಚಾಲಕರಾಗಿ ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ಕರೆ ನೀಡಿದರು. ತಮ್ಮ ತರಬೇತಿಗಾಗಿ ಸರ್ಕಾರ ಖರ್ಚು ಮಾಡುತ್ತಿದ್ದು ತಾವು ಕಡ್ಡಾಯವಾಗಿ ಗ್ರಾಮ ಪಂಚಾಯತಿಗಳಲ್ಲಿ ನಿಯಮಾನುಸಾರ ಕೆಲಸ ನಿರ್ವಹಿಸಲು ಸೂಚಿಸಿದರು.
[t4b-ticker]
+ There are no comments
Add yours