ಚಿತ್ರದುರ್ಗ(ಕರ್ನಾಟಕ ವಾರ್ತೆ).ಏ.25:
ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮಂಗಳವಾರ ಚಳ್ಳಕೆರೆ ಹಾಗೂ ಮೊಳಕಾಲ್ಮೂರು ತಾಲೂಕುಗಳಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷ ಎಂ.ಎಸ್.ದಿವಾಕರ ಚಳ್ಳಕೆರೆ ತಾಲ್ಲೂಕು ಪಂಚಾಯತಿ ಮುಂಭಾಗದಲ್ಲಿರುವ ವಾಲ್ಮೀಕಿ ವೃತ್ತದಲ್ಲಿ ವಿಶೇಷ ಚೇತನರ ಬೈಕ್ ರ್ಯಾಲಿ ಚಾಲನೆ ನೀಡಿದರು.
ಸಂದರ್ಭದಲ್ಲಿ ತಾ.ಪಂ.ಇಓ ಜೆ.ಕೆ.ಹೊನ್ನಯ್ಯ, ಸಹಾಯಕ ನಿರ್ದೇಶಕ ಸತೀಶ್ ಸೇರಿದಂತೆ ಮತ್ತಿತರು ಇದ್ದರು.
[t4b-ticker]
+ There are no comments
Add yours