ಬೆಂಗಳೂರು: Bangalore: ವೇತನ ಆಯೋಗ ರಚನೆ ನಿರೀಕ್ಷೆಯಲ್ಲಿದ್ದ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಇದೆ. ನೌಕರರ ವೇತನ ಹಾಗೂ ಭತ್ಯೆಗಳನ್ನು ಪರಿಷ್ಕರಿಸಲು ಇದೇ ತಿಂಗಳು ಒಳಗಾಗಿ ವೇತನ ಆಯೋಗ ರಚಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. Cm basavaraj boomiah
ಪುಣ್ಯಕೋಟಿ’ ದತ್ತು ಯೋಜನೆಗೆ ರಾಜ್ಯ ಸರ್ಕಾರಿ ನೌಕರರು ನೀಡಿದ ದೇಣಿಗೆಯ ಸಮ್ಮತಿ ಪತ್ರ ಸ್ವೀಕರಿಸಿ ಮಾತನಾಡಿದ ಅವರು, ಸರ್ಕಾರಿ ನೌಕರರ ಬೇಡಿಕೆಗಳಿಗೆ ಸ್ಪಂದಿಸಲು ನಮ್ಮ ಸರ್ಕಾರ ಸಿದ್ಧವಿದೆ ಎಂದರು.government employees
ಈಗಾಗಲೇ ನಮ್ಮ ಸರ್ಕಾರ ನೌಕರರ ಸಮಸ್ಯೆಗಳಿಗೆ ಸ್ಪಂದಿಸಿದ್ದು, ಈಗ ವೇತನ ಹಾಗೂ ಭತ್ಯೆಗಳನ್ನು ಪರಿಷ್ಕರಿಸಲು ಶೀಘ್ರದಲ್ಲೇ ವೇತನ ಆಯೋಗ ರಚಿಸಲಾಗುತ್ತದೆ ಎಂದು ಸಿಎಂ ತಿಳಿಸಿದ್ದಾರೆ.
[t4b-ticker]
+ There are no comments
Add yours