ಚಿತ್ರದುರ್ಗ:ಚಿತ್ರದುರ್ಗ ಜಿಲ್ಲೆ ಹಿರಿಯೂರು ಪಟ್ಟಣದಲ್ಲಿ ಹಿರಿಯೂರು ನಗರಸಭೆ ಪಕ್ಷೇತರ ಸದಸ್ಯ ಡಿ.ಸಣ್ಣಪ್ಪ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ನಗರಸಭೆ ಸದಸ್ಯ ಸಣ್ಣಪ್ಪ, ನಗರಸಭೆ (SDA) ಕ್ಲರ್ಕ್ ರಮೇಶ್ ಇಬ್ಬರು ಇ-ಸ್ವತ್ತು ಮಾಡಿಸಿಕೊಡಲು ಪಿ.ನಟರಾಜು ಮನೆಯ ಇ-ಸ್ವತ್ತಿಗಾಗಿ ಲಂಚಕ್ಕೆ ಇಟ್ಟು 5ಸಾವಿರ ರೂ. ಲಂಚ ಸ್ವೀಕಾರ ವೇಳೆ ಬಲೆಗೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಇದನ್ನೂ ಓದಿ: ಚಿತ್ರದುರ್ಗ: ನೀರಿನ ತೊಟ್ಟಿಯಲ್ಲಿ ಮುಳುಗಿ ಮಗು ಸಾವು
ನಗರಸಭೆ ಸದಸ್ಯ ಸಣ್ಣಪ್ಪ, ಕ್ಲರ್ಕ್ ರಮೇಶ್ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.ಲೋಕಾಯುಕ್ತ ಎಸ್ಪಿ ವಾಸುದೇವರಾಮ್, ಡಿವೈಎಸ್ಪಿ ಮೃತ್ಯುಂಜಯ ನೇತೃತ್ವದಲ್ಲಿ ದಾಳಿ ನಡೆದಿದೆ.
[t4b-ticker]
+ There are no comments
Add yours