ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಧ್ವಜಾರೋಹಣ Posted on August 15, 2020 by master admin ಚಿತ್ರದುರ್ಗ: ನಗರದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ 74 ನೇ ಸ್ವಾತಂತ್ರ್ಯ ದಿನಾಚರಣೆಯ ಧ್ಜಜರೋಹಣವನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಧಿಕಾರಿ ಎನ್.ಮಂಜುನಾಥ್ ನೆರವೇರಿಸಿದರು. ಕಚೇರಿ ವ್ಯವಸ್ಥಾಪಕ ಶಿವರಾಜ್, ಪ್ರಥಮ ದರ್ಜೆ ಸಹಾಯಕ ಶಿವಣ್ಣ, ನಾಗರತ್ನಮ್ಮ ಇದ್ದರು. [t4b-ticker]
+ There are no comments
Add yours