ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಧ್ವಜಾರೋಹಣ

 

 

 

 

ಚಿತ್ರದುರ್ಗ: ನಗರದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ 74 ನೇ ಸ್ವಾತಂತ್ರ್ಯ ದಿನಾಚರಣೆಯ ಧ್ಜಜರೋಹಣವನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಧಿಕಾರಿ ಎನ್.ಮಂಜುನಾಥ್ ನೆರವೇರಿಸಿದರು. ಕಚೇರಿ ವ್ಯವಸ್ಥಾಪಕ ಶಿವರಾಜ್, ಪ್ರಥಮ ದರ್ಜೆ ಸಹಾಯಕ ಶಿವಣ್ಣ, ನಾಗರತ್ನಮ್ಮ ಇದ್ದರು.

 

 

[t4b-ticker]

You May Also Like

More From Author

+ There are no comments

Add yours