ಜಯಲಕ್ಷ್ಮಿ ಬಡಾವಣೆ ಎಸ್ .ಕುಮಾರಸ್ವಾಮಿ ನಿಧನ

 

ಚಿತ್ರದುರ್ಗ : ನಗರದ ಜಯಲಕ್ಷ್ಮಿ ಬಡಾವಣೆಯ ವಾಸಿ ಎಸ್.ಕುಮಾರಸ್ವಾಮಿ (70) ಇಂದು (ಸೋಮವಾರ) ಸಂಜೆ 7-30ರ ಸುಮಾರಿಗೆ

ತಮ್ಮ ಸ್ವಗೃಹದಲ್ಲಿ ಅನಾರೋಗ್ಯದಿಂದ ನಿಧನರಾದರು.

ಪತ್ನಿ, ಇಬ್ಬರು ಪುತ್ರರು, ಸಹೋದರರು ಸಹೋದರಿಯರು ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

ಓದಿ: ಗಣೇಶ್ ಮೂರ್ತಿ ಸ್ಥಾಪಿಸಲು ಏನೇನು ರೂಲ್ಸ್ ,ಡಿಸಿ ಹೇಳಿದ್ದೇನು

ಬ್ರಹ್ಮಗಿರಿ ಪತ್ರಿಕೆಯ ಸಂಪಾದಕರಾದ ಎಸ್.ಶ್ರೀನಿವಾಸ ಇವರ ಸಹೋದರರು.ಇವರ ಅಂತ್ಯಕ್ರಿಯೆಯನ್ನು ನಾಳೆ (ಮಂಗಳವಾರದಂದು) ಬೆಳಿಗ್ಗೆ 11:30 ಚಿತಾಗರ ಸಮೀಪದ ಕೆಂಚೇಶ್ವರ ದೇವಸ್ಥಾನದ ಬಳಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಓದಿ: ಅಂಗನವಾಡಿ ಕಾರ್ಯಕರ್ತೆರು ಹಾಗೂ ಸಹಾಯಕಿಯರ ಹುದ್ದೆ ತಾತ್ಕಾಲಿಕ ಆಯ್ಕೆ ಪಟ್ಟಿ ರಿಲೀಸ್

[t4b-ticker]

You May Also Like

More From Author

+ There are no comments

Add yours