ಚಿತ್ರದುರ್ಗ: ರಾಜ್ಯಾಧ್ಯಕ್ಷರಾದ ಸಿ.ಎಸ್. ಷಡಾಕ್ಷರಿರವರ ನಿರ್ದೇಶನದಂತೆ ತೆರವಾಗಿರುವ ಚಿತ್ರದುರ್ಗ ಜಿಲ್ಲಾ ಶಾಖೆಯ ಜಿಲ್ಲಾಧ್ಯಕ್ಷರ ಹುದ್ದೆಗೆ ಶಿಕ್ಷಣ ಇಲಾಖೆಯ ಕೆ.ಟಿ. ತಿಮ್ಮಾರೆಡ್ಡಿರವರನ್ನು ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆ ಮಾಡಲಾಗಿದ್ದು, ನೂತನ ಜಿಲ್ಲಾಧ್ಯಕ್ಷರಾದ ಶ್ರೀ ಕೆ.ಟಿ. ತಿಮ್ಮಾರೆಡ್ಡಿ ಹಾಗೂ ಜಿಲ್ಲಾ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಭೂಮಾಪನ ಇಲಾಖೆಯ ಎಸ್.ಕೆ. ಮಂಜುನಾಥ್ ಅವರಿಗೆ ರಾಜ್ಯ ಸಂಘದ ವತಿಯಿಂದ ತುಂಬು ಹೃದಯದ ಅಭಿನಂದನೆಗಳು.
[t4b-ticker]
+ There are no comments
Add yours