ಲಂಚಕ್ಕೆ ಬೇಡಿಕೆಯಿಟ್ಟ ಗ್ರಾಮ ಪಂಚಾಯತ ಸಿಬ್ಬಂದಿಗಳು ಲೋಕಯುಕ್ತ ಬಲೆಗೆ

 

ಹೊಸದುರ್ಗ:ಗ್ರಾಮ ಪಂಚಾಯಿತಿ ಸದಸ್ಯರೊಬ್ಬರ ಕುಟುಂಬಕ್ಕೆ ಕೂಲಿ ನೀಡಲು ಲಂಚಕ್ಕೆ ಬೇಡಿಕೆ ಇಟ್ಟ ಇಬ್ಬರು ಗ್ರಾಪಂ ಸಿಬ್ಬಂದಿಗಳು ಈಗ ಜೈಲು ಕಂಬಿ ಎಣಿಸುತ್ತಿರುವ ಪ್ರಕರಣ ಕೋಟೆ ನಾಡಿನಲ್ಲಿ ಜರುಗಿದೆ.
ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿ ಕೆಲಸ ಮಾಡಿದ್ದ ಗ್ರಾಪಂ ಸದಸ್ಯನ ಕುಟುಂಬದ ಕೂಲಿ ಹಣ ಬ್ಯಾಂಕ್ ಖಾತೆಗೆ ಹಾಕಲು ಗ್ರಾಮ ಪಂಚಾ ಯಿತಿಯ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹಾಗೂ ಕಂಪ್ಯೂಟರ್‌ ಆಪರೇಟರ್‌ ಇಬ್ಬರು ಲೋಕಾಯುಕ್ತ ಬೀಸಿದ ಬಲೆಗೆ ಬಿದ್ದು ಜೈಲು ಕಂಬಿ ಎಣಿಸುತ್ತಿರುವ ಘಟನೆ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಜಾನಕಲ್‌ ಜರುಗಿದೆ.
ಜಾನಕಲ್ ಗ್ರಾಪಂ ಪಿಡಿಒ ಕೆ. ಶ್ರೀನಿವಾಸ್‌ ಹಾಗೂ ಕಂಪ್ಯೂಟರ್‌ ಆಪರೇಟರ್‌ ಟಿ. ಚನ್ನಬಸಪ್ಪ ಲಂಚ ಸ್ಪೀಕರಿಸುವಾಗ ಸಿಕ್ಕಿಬಿದ್ದಿದ್ದಾರೆ.
ಗ್ರಾಮ ಪಂಚಾಯಿತಿ ಸದಸ್ಯರೊಬ್ಬರ ಕುಟುಂಬಕ್ಕೆ ಕೂಲಿ ನೀಡಲು ಲಂಚಕ್ಕೆ ಬೇಡಿಕೆ ಇಟ್ಟ ಇಬ್ಬರು ಗ್ರಾಪಂ ಸಿಬ್ಬಂದಿಗಳು ಈಗ ಜೈಲು ಕಂಬಿ ಎಣಿಸುತ್ತಿರುವ ಪ್ರಕರಣ ಕೋಟೆ ನಾಡಿನಲ್ಲಿ ಜರುಗಿದೆ.
ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿ ಕೆಲಸ ಮಾಡಿದ್ದ ಗ್ರಾಪಂ ಸದಸ್ಯನ ಕುಟುಂಬದ ಕೂಲಿ ಹಣ ಬ್ಯಾಂಕ್ ಖಾತೆಗೆ ಹಾಕಲು ಗ್ರಾಮ ಪಂಚಾ ಯಿತಿಯ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹಾಗೂ ಕಂಪ್ಯೂಟರ್‌ ಆಪರೇಟರ್‌ ಇಬ್ಬರು ಲೋಕಾಯುಕ್ತ ಬೀಸಿದ ಬಲೆಗೆ ಬಿದ್ದು ಜೈಲು ಕಂಬಿ ಎಣಿಸುತ್ತಿರುವ ಘಟನೆ ಜಿಲ್ಲೆಯ ಹೊಸದುರ್ಗ
ತಾಲ್ಲೂಕಿನ ಜಾನಕಲ್‌ ಜರುಗಿದೆ.
ಜಾನಕಲ್ ಗ್ರಾಪಂ ಪಿಡಿಒ ಕೆ. ಶ್ರೀನಿವಾಸ್‌ ಹಾಗೂ ಕಂಪ್ಯೂಟರ್‌ ಆಪರೇಟರ್‌ ಟಿ. ಚನ್ನಬಸಪ್ಪ ಲಂಚ ಸ್ಪೀಕರಿಸುವಾಗ ಸಿಕ್ಕಿಬಿದ್ದಿದ್ದಾರೆ.
[t4b-ticker]

You May Also Like

More From Author

+ There are no comments

Add yours