ಚಿತ್ರದುರ್ಗ ಚಿತ್ರದುರ್ಗದ ಮಾದಾರ ಚನ್ನಯ್ಯ ಗುರುಪೀಠದ ಪರಮಪೂಜ್ಯ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಮಹಾಸ್ವಾಮೀಜಿ ಯವರಿಗೆ ಹುಟ್ಟು ಹಬ್ಬದ ಅಂಗವಾಗಿ ಹೊಸದುರ್ಗದ ಕುಂಚಿಟಿಗ ಮಹಾಸಂಸ್ಥಾನ ಮಠದ ಡಾ.ಶ್ರೀ.ಶಾಂತವೀರ ಮಹಾಸ್ವಾಮಿಜಿ ಮತ್ತು ಚಿತ್ರದುರ್ಗದ ಭೋವಿಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಮಹಾಸ್ವಾಮೀಜಿ, ತಂಗಡಗಿಯ ಅಪ್ಪಣ್ಣ ಗುರುಪೀಠದ ಶ್ರೀ ಅನ್ನದಾನಿ ಭಾರತಿ ಅಪ್ಪಣ್ಣ ಸ್ವಾಮೀಜಿ ಮಾದಾರ ಚನ್ನಯ್ಯ ಸ್ವಾಮೀಜಿಗೆ ಹೂ ಮಾಲೆ ಹಾಕುವ ಮೂಲಕ ಶುಭ ಹಾರೈಸಿದ್ದಾರೆ.
[t4b-ticker]
+ There are no comments
Add yours