chithradurga: ಚಿತ್ರದುರ್ಗ (chithradurga) ತಾಲೂಕಿನ ಸಿದ್ದಾಪುರಗ್ರಾಮದ ಡಾ. ಬಿ ಆರ್ ಅಂಬೇಡ್ಕರ್ ಪ್ರೌಢಶಾಲೆಯ 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ ಸುದರ್ಶನ್ ಗೆ ಕರಾಟೆ ಓಪನ್ ಚಾಂಪಿಯನ್ಶಿಪ್ ನಲ್ಲಿ ಬಂಗಾರದ ಪದಕ ಲಭಿಸಿದೆ.
ಇದನ್ನೂ ಓದಿ:ಬಡರೋಗಿಗಳಿಗೆ ವಿಶೇಷ ಪ್ಯಾಕೇಜ್ ಒದಗಿಸಿದ ಕೀರ್ತಿ ಆಸ್ಪತ್ರೆ
ಕೊಯಿಮುತ್ತೂರ್ ನಲ್ಲಿ ನಡೆದಂತಹ ಕರಾಟೆ ಓಪನ್ ಚಾಂಪಿಯನ್ಶಿಪ್ ಅಂಡ್ ಮಾಸ್ಟರ್ ಆಂತಮ್ಸ್ ಟ್ರೋಫಿಯಲ್ಲಿ 16ನೇ ವಯಸ್ಸಿನ ವಿಭಾಗದಲ್ಲಿ ಭಾಗವಹಿಸಿ ಬಂಗಾರದ ಪದಕವನ್ನು ಪಡೆದಿದ್ದಾರೆ.
ಸೋಲಾಪುರ ಗ್ರಾಮ ಪಂಚಾಯಿತಿ ಸದಸ್ಯ ಮಂಜುಳಾ ಸ್ವಾಮಿಯವರ ಮಗನಾದ ಸುದರ್ಶನ್ ರವರು ಸಾಧನೆ ಮಾಡಿರುವುದಕ್ಕೆ ಗ್ರಾಮಸ್ಥರು ಹಾಗೂ ಶಿಕ್ಷಕ ವರ್ಗದವರು ಶುಭ ಹಾರೈಸಿದ್ದಾರೆ.
[t4b-ticker]
+ There are no comments
Add yours