ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಆರ್ ಪಾಟೀಲ್ ಜಿಲ್ಲಾ ಪ್ರವಾಸ

 

ಚಿತ್ರದುರ್ಗ(ಕರ್ನಾಟಕ ವಾರ್ತೆ)ಆ.25:
ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಸಚಿವ ಡಾ.ಶರಣಪ್ರಕಾಶ ಆರ್. ಪಾಟೀಲ್ ಅವರು ಇದೇ ಆಗಸ್ಟ್ 26ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ತಪ್ಪದೇ ಓದಿ: ಹೊಸ ನ್ಯಾಯಬೆಲೆ ಅಂಗಡಿಗೆ ಅರ್ಜಿ ಆಹ್ವಾನ

ಸಚಿವರು ಅಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನಿಂದ ಹೊರಟು ಮಧ್ಯಾಹ್ನ 1.30ಕ್ಕೆ ಚಿತ್ರದುರ್ಗಕ್ಕೆ ಆಗಮಿಸುವ ಅವರು, ಮಧ್ಯಾಹ್ನ 2 ಗಂಟೆಗೆ  ಚಿತ್ರದುರ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಭೇಟಿ ನೀಡಿ, ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ನಂತರ ಗದಗ ಜಿಲ್ಲೆಗೆ ಪ್ರಯಾಣ ಬೆಳೆಸುವರು ಎಂದು ಆಪ್ತ ಕಾರ್ಯದರ್ಶಿ ಕೃಷ್ಣಗೌಡ ತಾಯಣ್ಣವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours