ಚುನಾವಣೆ ಸ್ವರ್ಧೆಯ ಕ್ಷೇತ್ರ ಘೋಷಿಸಿದ ಸಚಿವ ಬಿ.ಶ್ರೀರಾಮುಲು

 

ಬಳ್ಳಾರಿ: ವಿಧಾನಸಭಾ ಚುನಾವಣಾ ಅಖಾಡ ಕ್ಷಣ ಕ್ಷಣಕ್ಕೂ ಕಾವೇರುತ್ತಿದ್ದು, ಅದರಲ್ಲಿಯೂ ಈ ಬಾರಿ ಬಳ್ಳಾರಿಯ ಕ್ಷೇತ್ರ ರಾಜ್ಯ ರಾಜಕಾರಣದಲ್ಲಿ ಭಾರಿ ಕೂತಹಲಕ್ಕೆ ಕಾರಣವಾಗಿದೆ.

ಇಂದು  ಸಚಿವ ಶ್ರೀರಾಮುಲು ಬಳ್ಳಾರಿ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.

ಶ್ರೀರಾಮುಲು ಹಾಲಿ ಮೊಳಕಾಲ್ಮೂರು ಕ್ಷೇತ್ರದ ಶಾಸಕರಾಗಿದ್ದು, ಈ ಕ್ಷೇತ್ರ ಬಿಟ್ಟು ಈ ಬಾರಿ ಸಂಡೂರಿನಿಂದ ಸ್ಪರ್ಧಿಸುವುದಾಗಿ ಹೇಳಿದ್ದರು. ಈಗ ಬಳ್ಳಾರಿ ಗ್ರಾಮಿಣ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ ಎಂದು ತಿಳಿಸಿದ್ದಾರೆ. ಕಾರಣ ಅಸ್ಸಾಂ ಮುಖ್ಯಮಂತ್ರಿಗಳು ಹೇಳಿದ್ದಾರೆ. ಹಾಗಾಗಿ ಬಳ್ಳಾರಿ ಗ್ರಾಮಿಣ ಕ್ಷೇತ್ರದಿಂದ ಕಣಕ್ಕಿಳಿಯುತ್ತಿರುವುದಾಗಿ ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours