ಈ ನನ್ನ ಮಕ್ಕಳನ್ನ ಸಸ್ಪೆಂಡ್ ಮಾಡಿ , ಏಕವಚನದಲ್ಲಿ ಇಂಜಿನಿಯರ್ ವಿರುದ್ದ ಹರಿಹಾಯ್ದ ಸಚಿವ ಮಾಧುಸ್ವಾಮಿ

 

ತುಮಕೂರು, (ಜ.07): ತುಮಕೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇಂದು (ಗುರುವಾರ) ನಡೆದ ತ್ರೈಮಾಸಿಕ‌ ಕೆಡಿಪಿ ಸಭೆಯಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಅಧಿಕಾರಿಗಳ ವಿರುದ್ಧ ನಾಲಿಗೆ ಹರಿಬಿಟ್ಟಿದ್ದಾರೆ.

 ‘ಜಾಡಿಸಿ ಒದ್ದರೆ ಎಲ್ಲಿಗೋಗಿ ಬಿದ್ದಿರ್ತೀಯಾ ಗೊತ್ತಾ? ಕತ್ತೆ ಕಾಯೋಕ್ ಬಂದಿದ್ದೀಯಾ ಇಲ್ಲಿಗೆ… ಸರ್ಕಾರದ ಕೆಲಸ ಮಾಡೋದು ಬಿಟ್ಟು ನಿನ್ನ ಹೆಂಡತಿಗೆ ಸೀರೆ ತರಲು ಹೋಗಿದ್ದಾ? ರಾಸ್ಕಲ್…ಅಂತೆಲ್ಲಾ ಏಕವಚನದಲ್ಲಿ ಬೈದಿದ್ದಾರೆ.

[t4b-ticker]

You May Also Like

More From Author

+ There are no comments

Add yours