ಗ್ರಾಮೀಣ ಜನತೆಗೆ ಸಿಹಿ ಸುದ್ದಿ ಕೊಟ್ಟ ಸಚಿವ ರಾಜಣ್ಣ

 

ತುಮಕೂರು: ರಾಜ್ಯದಲ್ಲಿ ಡಿಸೆಂಬರ್ ಅಂತ್ಯದೊಳಗೆ ಪ್ರತಿ ಗ್ರಾಮ ಪಂಚಾಯ್ತಿಗೆ ಒಂದರಂತೆ ಪತ್ತಿನ ಸಹಕಾರ ಸಂಘ ಪ್ರಾರಂಭಿಸುವುದಾಗಿ ಸಹಕಾರ ಸಚಿವ ಕೆ ಎನ್ ರಾಜಣ್ಣ ತಿಳಿಸಿದ್ದಾರೆ. ಈ ಮೂಲಕ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ ನೀಡಿದ್ದಾರೆ.

ನಗರದಲ್ಲಿ ಸೋಮವಾರ ಮಾತನಾಡಿದಂತ ಅವರು, ಸಹಕಾರಿ ಕ್ಷೇತ್ರವು ಜನಪರ ಆಂದೋಲನ ಮಾಡುತ್ತಿದೆ.

ಶಾಸಕ ಸ್ಥಾನಕ್ಕಿಂತ ಸಹಕಾರಿ ಸ್ಥಾನವೇ ಮುಖ್ಯವಾಗಿದೆ ಎಂದರು.

ಗದುಗಿನ ಎಸ್ ಎಸ್ ಪಾಟೀಲ್ ಅವರು 1904ರಲ್ಲಿ ಪ್ರಾರಂಭ ಮಾಡಿದ ಈ ಸಹಕಾರ ಕ್ಷೇತ್ರ, ಈಗ ಶಕ್ತಿಯುತವಾಗಿದೆ. ರೈತರು ಕೃಷಿಯೊಂದಿಗೆ ಹೈನುಗಾರಿಕೆಯಂತಹ ಉಪ ಕಸುಬನ್ನು ರೂಢಿ ಮಾಡಿಕೊಳ್ಳುವ ಮೂಲಕ ಆರ್ಥಿಕ ಪ್ರಗತಿ ಕಾಣಬೇಕಾಗಿದೆ ಎಂದು ತಿಳಿಸಿದರು.

[t4b-ticker]

You May Also Like

More From Author

+ There are no comments

Add yours