ವಾಲ್ಮೀಕಿ ನಿಗಮದಿಂದ ಪಂಪ್ , ಮೋಟರ್ ವಿತರಿಸಿದ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

 

ಚಿತ್ರದುರ್ಗ: ನಗರದ ಪ್ರವಾಸಿ ಮಂದಿರದಲ್ಲಿ ವಾಲ್ಮೀಕಿ ನಿಗಮದಿಂದ ಗಂಗ ಕಲ್ಯಾಣ ಯೋಜನೆಯ 54 ಫಲಾನುಭವಿಗಳಿಗೆ  ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಅವರು ಪಂಪ್ ಮತ್ತು ಮೋಟರ್  ವಿತರಣೆ ಮಾಡಿದರು. ಈ ಸಂದರ್ಭದಲ್ಲಿ  ವಾಲ್ಮೀಕಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಟಿ.ಎನ್.ಮಂಜುಳ,  ತಾಲೂಕು ಅಭಿವೃದ್ಧಿ ಅಧಿಕಾರಿ ಮಹೇಶ್ ಮತ್ತು ಫಲಾನುಭವಿಗಳು ಹಾಜರಿದ್ದರು.

 

[t4b-ticker]

You May Also Like

More From Author

+ There are no comments

Add yours