ಚಿತ್ರದುರ್ಗ: ನಗರದ ಡಿಸಿಸಿ ಬ್ಯಾಂಕ್ ಮುಂಭಾಗದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಅಲಂಕಾರಿಕ ಬೀದಿ ದೀಪಗಳನ್ನು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಸ್ವಿಚ್ ಅನ್ ಮಾಡುವ ಮೂಲಕ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಶ್ರೀನಿವಾಸ್, ನಗರಸಭೆ ಸದಸ್ಯರಾದ ಹರೀಶ್, ರಮೇಶ್,ಮಲ್ಲಿಕಾರ್ಜುನ್, ಮುಖಂಡರಾದ ಸಿಟಿ ಕೃಷ್ಣಮೂರ್ತಿ, ಪರಮೇಶ್,ಮಹೇಶ್, ನಸ್ರುಲ್ ಹಾಗೂ ಪಿಡ್ಲ್ಯೂಡಿ ಇಂಜಿನಿಯರ್ ಗೋಪಾಲ್ ಇದ್ದರು.
[t4b-ticker]
+ There are no comments
Add yours