ಗೌರಸಮುದ್ರ ಮಾರಮ್ಮಗೆ ವಿಶೇಷ ಪೂಜೆ ಸಲ್ಲಿಸಿ ಉತ್ತಮ ಮಳೆ ಬೆಳೆಗೆ ಪ್ರಾರ್ಥಿಸಿದ ಶಾಸಕ ಟಿ.ರಘುಮೂರ್ತಿ Posted on September 19, 2023 by NEWS19 KANNADA ಚಳ್ಳಕೆರೆ : ಚಳ್ಳಕೆರೆ ಶಾಸಕರಾದ ಟಿ.ರಘುಮೂರ್ತಿ ಅವರು ಮಧ್ಯ ಕರ್ನಾಟಕದ ಪ್ರಸಿದ್ಧ ಶಕ್ತಿ ದೇವತೆ ಗೌರ ಸಮುದ್ರದ ಮಾರಮ್ಮದೇವಿ ಜಾತ್ರಾ ಮಹೋತ್ಸವದಲ್ಲಿ ಕುಟುಂಬ ಸಮೇತ ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿ ಉತ್ತಮ ಮಳೆ ಬೆಳೆ ಆಗಲಿ ಎಂದು ದೇವಿಯಲ್ಲಿ ಪ್ರಾರ್ಥಿಸಿದರು. [t4b-ticker]
+ There are no comments
Add yours