ಗೌರಸಮುದ್ರ ಮಾರಮ್ಮಗೆ ವಿಶೇಷ ಪೂಜೆ ಸಲ್ಲಿಸಿ ಉತ್ತಮ ಮಳೆ ಬೆಳೆಗೆ ಪ್ರಾರ್ಥಿಸಿದ ಶಾಸಕ ಟಿ‌.ರಘುಮೂರ್ತಿ

 

ಚಳ್ಳಕೆರೆ : ಚಳ್ಳಕೆರೆ ಶಾಸಕರಾದ ಟಿ.ರಘುಮೂರ್ತಿ ಅವರು ಮಧ್ಯ ಕರ್ನಾಟಕದ ಪ್ರಸಿದ್ಧ ಶಕ್ತಿ ದೇವತೆ ಗೌರ ಸಮುದ್ರದ ಮಾರಮ್ಮದೇವಿ ಜಾತ್ರಾ ಮಹೋತ್ಸವದಲ್ಲಿ ಕುಟುಂಬ ಸಮೇತ ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿ ಉತ್ತಮ ಮಳೆ ಬೆಳೆ ಆಗಲಿ ಎಂದು ದೇವಿಯಲ್ಲಿ ಪ್ರಾರ್ಥಿಸಿದರು.

[t4b-ticker]

You May Also Like

More From Author

+ There are no comments

Add yours