ಕ್ಯಾತಪ್ಪ ದೇವರ ಆಶೀರ್ವಾದ ಪಡೆದ ಶಾಸಕ ಟಿ.ರಘುಮೂರ್ತಿ

 

ಚಳ್ಳಕೆರೆ: ತಾಲ್ಲೂಕಿನ ಪರಶುರಾಮಪುರ ಹೋಬಳಿ ಪರ‍್ಲಹಳ್ಳಿ ವಸಲುದಿನ್ನೆಯಲ್ಲಿ ನಡೆದ ಕ್ಯಾತಪ್ಪನ ಜಾತ್ರೆಯಲ್ಲಿ ದೇವರ ದರ್ಶನ ಪಡೆದ ಶಾಸಕ ಟಿ.ರಘುಮೂರ್ತಿ. ಹೆಚ್ಚುವರಿ ಎಸ್ಪಿ ಕುಮಾರಸ್ವಾಮಿ, ತಹಶೀಲ್ದಾರ್ ರೇಹಾನ್‌ಪಾಷ, ಇಒ ಶಶಿಧರ, ರಾಜ್ಯಾಧ್ಯಕ್ಷ ರಾಜಣ್ಣ, ರವಿಕುಮಾರ್, ಶಶಿಧರ, ನೇರ್ಲಗುಂಟೆರಾಮಪ್ಪ ಮೊದಲಾದವರು ಇದ್ದರು.

ಇದನ್ನೂ ಓದಿ: ನಿಗಮ-ಮಂಡಳಿ ಅಧಿಕಾರ 2 ವರ್ಷ ಮಾತ್ರ ಏಕೆ?

[t4b-ticker]

You May Also Like

More From Author

+ There are no comments

Add yours