ಚಿತ್ರದುರ್ಗ: ಹೊಳಲ್ಕೆರೆ ಮಾಜಿ ಸಚಿವ ಹೆಚ್. ಆಂಜನೇಯ ಅವರ 68 ನೇ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಸಾವಿರಾರು ಕಾರ್ಯಕರ್ತರು ಆಗಮಿಸಿ ಶುಭಾಷಯ ಕೋರಿದರು.
ದಾವಣಗೆರೆ ರಸ್ತೆಯಲ್ಲಿರುವ ಸೀಬಾರ ಹತ್ತಿರದ ತೋಟದ ಮನೆಯಲ್ಲಿ ಹೊಳಲ್ಕೆರೆ ಕ್ಷೇತ್ರದ ಆಭ್ಯರ್ಥಿ ಹೆಚ್ ಆಂಜನೇಯ ತೋಟದ ಮನೆಯಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡರು.
ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿದರು. ಇದೇ ಸಂದರ್ಭದಲ್ಲಿ ಹೊಳಲ್ಕೆರೆ ಕ್ಷೇತ್ರದ 500ಕ್ಕೂ ಹೆಚ್ಚು ಲಿಂಗಾಯತ ಬಿಜೆಪಿ ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ಗೆ ಸೇರ್ಪಡೆ
ಬಿಜೆಪಿ ಮಾಜಿ ಶಾಸಕ ಪುತ್ರ ಜಿಲ್ಲಾ ಪಂಚಾಯತ ಮಾಜಿ ಅಧ್ಯಕ್ಷ ಶಿವಕುಮಾರ್ ಬಿಜೆಪಿಗೆ ಸೇರ್ಪಡೆಯಾದರು.
ಹೊಳಲ್ಕೆರೆ ಕ್ಷೇತ್ರದ ನಿರ್ಣಾಯಕ ಮತದಾರರು ಲಿಂಗಾಯತ ಸಮಾಜದವರು ಕಾಂಗ್ರೆಸ್ ಕೈ ಹಿಡಿದಿದ್ದು ಇದೀಗ ಆಂಜನೇಯ ಕೈ ಬಲಪಡಿಸಿದಂತಾಗಿದೆ.
[t4b-ticker]
+ There are no comments
Add yours