ರಾಜ್ಯ ಸುದ್ದಿ ಕೈಯಲ್ಲಿ ಚೊಂಬು, ಕಿವಿಯಲ್ಲಿ ಹೂ: ಬಿಜೆಪಿ ನಾಯಕರ ವಿನೂತನ ಪ್ರತಿಭಟನೆ News 19 News desk 2 months ago (Last updated: 2 months ago) 0 comments ಬೆಂಗಳೂರು, ಮಾ.6: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ ಕೈಯಲ್ಲಿ ಚೊಂಬು ಹಿಡಿದು, ಕಿವಿಯಲ್ಲಿ ಹೂ ಇಟ್ಟುಕೊಂಡು ವಿನೂತನ ಪ್ರಭಟನೆ ನಡೆಸಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಬಜೆಟ್ ನಲ್ಲಿ ಏನು ಇಲ್ಲ. ಖಾಲಿ ಚೊಂಬು ಎಂದು ವಿಧಾನಸೌಧದ ಪೂರ್ವ ದ್ವಾರದಲ್ಲಿ ಬಿಜೆಪಿ ನಾಯಕರ ಪ್ರತಿಭಟನೆ ನಡೆಸಿದರು. About The Author News 19 News desk See author's posts Post navigation Previous: ಮೂಡುಕೋಡಿ: ಚೆಲುವಮ್ಮ ನಿಧನNext: ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಶ್ರೀಲಂಕಾ ಸುಪ್ರೀಂ ಕೋರ್ಟ್ ಜಡ್ಜ್ ! ಗೂಗಲ್ ಸೇರಿ ಹಲವು ಟೆಕ್ ಕಂಪನಿಗಳಿಗೆ ನೋಟಿಸ್ ಜಾರಿ Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment. Related Stories 1 minute read ರಾಜ್ಯ ಸುದ್ದಿ ಚುನಾವಣೆ ನಡೆಸಲು ಹಣವಿಲ್ಲ, ಸಿಬ್ಬಂದಿಯೂ ಇಲ್ಲ! ಸೆಪ್ಟೆಂಬರ್ವರೆಗೆ ಗಡುವು ಕೋರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ಚುನಾವಣಾ ಆಯೋಗ! News 19 News desk 14 hours ago 0 ರಾಜ್ಯ ಸುದ್ದಿ ಜನಿವಾರ ಜಟಾಪಟಿ: ಕಾಲೇಜು ಲೈಸೆನ್ಸ್ ರದ್ದು ಮಾಡಿ, 25 ಲಕ್ಷ ರೂ. ದಂಡ ಹಾಕಿ! ಸಿಎಂಗೆ ಬ್ರಾಹ್ಮಣ ಮಹಾಸಭಾ ಖಡಕ್ ಪತ್ರ News 19 News desk 14 hours ago 0 ರಾಜ್ಯ ಸುದ್ದಿ ತೀವ್ರಗೊಂಡ ಕುಡಿಯುವ ನೀರಿನ ಅಭಾವ: ಅನುದಾನ ಒದಗಿಸಲು ಹಣಕಾಸು ಇಲಾಖೆಗೆ ಸಿಎಂ ಸೂಚನೆ, ಡಿಸಿಗಳಿಗೂ ಖಡಕ್ ಎಚ್ಚರಿಕೆ News 19 News desk 15 hours ago 0