ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರು ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದು ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.
ಚಿತ್ರದುರ್ಗದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಕೆ.ಕೋಮಲ ಅವರು ಜಾಮೀನು ಅರ್ಜಿಯನ್ನು ತಿರಸ್ಕರಿಸಿ ಆದೇಶ ಹೊರಡಿಸಿದ್ದಾರೆ. ಹಾಗಾಗಿ ಮುರುಘಾ ಶರಣರಿಗೆ ಜಾಮೀನು ಸಿಕ್ಕಲಿಲ್ಲವಾದ್ದರಿಂದ ಅವರು ಜೈಲಿನಲ್ಲೇ ಉಳಿಯಬೇಕಾಗಿದೆ. ಸೆಪ್ಟೆಂಬರ್-.27ರವರೆಗೆ ಮುರುಘಾ ಶರಣರು ನ್ಯಾಯಾಂಗ ಬಂಧನದಲ್ಲಿರಬೇಕಾಗಿದೆ.
[t4b-ticker]
+ There are no comments
Add yours