ಮುರುಘಾ ಶರಣರಿಗೆ ಮರಳಿ ಸಂಕಷ್ಟ, ಬಂಧನಕ್ಕೆ ಕೋರ್ಟ್ ಆದೇಶ

 

ಚಿತ್ರದುರ್ಗ: ಚಿತ್ರದುರ್ಗದ ಡಾ.ಶಿವಮೂರ್ತಿ ಮುರುಘಾ ಶರಣರಿಗೆ (Dr. Shivamurthy Muruga Sharan)ಮತ್ತೆ ಸಂಕಷ್ಟ ಎದುರಾಗಿದೆ. ಚಿತ್ರದುರ್ಗ ನ್ಯಾಯಾಲಯ ಮುರುಘಾ ಶರಣರ ವಿರುದ್ಧ ಅರೆಸ್ಟ್ ವಾರಂಟ್ ಜಾರಿ ಮಾಡಿದೆ.

ಇದನ್ನೂ ಓದಿ: ಅಕ್ರಮವಾಗಿ ಸಾಗಿಸುತ್ತಿದ್ದ 475kg ತೂಗದ ಗಾಂಜಾ ವಶ.

2ನೇ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ 2ನೇ ಅಪರ ಜಿಲ್ಲಾ ಸತ್ರ ನ್ಯಾಯಾಲಯ ಮುರುಘಾ ಶ್ರೀಗಳಿಗೆ ಬಂಧನದ ವಾರೆಂಟ್ ಜಾರಿ ಮಾಡಿದೆ.

ಈ ಹಿನ್ನೆಲೆಯಲ್ಲಿ ಮುರುಘಾ ಶ್ರೀಗಳಿಗೆ ಮತ್ತೆ ಬಂಧನ ಭೀತಿ ಶುರುವಾಗಿದೆ.

ಮೊದಲನೇ ಪೋಕ್ಸೋ ಕೇಸ್ ನಲ್ಲಿ ಹೈಕೋರ್ಟ್ ಮುರುಘಾ ಶ್ರೀಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಈ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಹಿಂದಷ್ಟೇ ಮುರುಘಾ ಶ್ರೀ ಜೈಲಿನಿಂದ ಬಿಡುಗಡೆಯಾಗಿದ್ದರು. ಇದೀಗ ಎರಡನೇ ಪೋಕ್ಸೋ ಕೇಸ್ ನಲ್ಲಿ ಅರೆಸ್ಟ್ ವಾರಂಟ್ ಜಾರಿ ಮಾಡಲಾಗಿದೆ.

[t4b-ticker]

You May Also Like

More From Author

+ There are no comments

Add yours