ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಚುನಾವಣಾ ಪರ್ವ ಆರಂಭವಾಗಿದ್ದು ಕೂಡ್ಲಿಗಿ ಶಾಸಕ ಎನ್.ವೈ.ಗೋಪಾಲಕೃಷ್ಣ ಅವರು ಇಂದು ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. ಮೂಲತಃ ಕಾಂಗ್ರೆಸ್ ಮನೆಯಲ್ಲಿ ಇದ್ದ ಗೋಪಾಲ ಕೃಷ್ಣ ಅವರು ಮೊಳಕಾಲ್ಮುರು ಕ್ಷೇತ್ರವನ್ನು ಈ ಮೊದಲು ಪ್ರತಿನಿಧಿಸುತ್ತಿದ್ದರು. ಈಗ ಮರಳಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದು ಮೊಳಕಾಲ್ಮುರು ಕ್ಷೇತ್ರಕ್ಕೆ ಅಭ್ಯರ್ಥಿ ಆಗುವ ಎಲ್ಲಾ ಬೆಳವಣಿಗೆಗಳು ನಡೆಯುತ್ತಿವೆ ಎಂದು ತಿಳಿದು ಬಂದಿದೆ.
Trending Now
- ಎಲ್ಲಾ ಅಭಿವೃದ್ದಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಮೊದಲ ಆದ್ಯತೆ: ಶಾಸಕ ಟಿ.ರಘುಮೂರ್ತಿ
- ಪೂಜೆ ವಿಧಿ ವಿಧಾನಗಳೊಂದಿಗೆ ನೂತನ ಸಂಸತ್ ಭವನ ಲೋಕರ್ಪಣೆ
- 28 ರಿಂದ ಜೂನ್ 3 ರವರೆಗಿನ ರಾಶಿ ಭವಿಷ್ಯ ಹೇಗಿದೆ, ನಿಮ್ಮ ಭವಿಷ್ಯ ವಾರದ ಭವಿಷ್ಯ ಹೀಗಿದೆ.
- ನೂತನ ಸಚಿವರಿಗೆ ಖಾತೆ ಹಂಚಿಕೆ ಯಾರಿಗೆಯಾವ ಖಾತೆ ನೋಡಿ.
- ಮಹರ್ಷಿ ವಾಲ್ಮೀಕಿ ಹೆಸರಲ್ಲಿ ಸಚಿವರಾಗಿ ಬಿ.ನಾಗೇಂದ್ರ ಪ್ರಮಾಣ ವಚನ, ಜೀವನದ ಸಂಪೂರ್ಣ ಮಾಹಿತಿ ಇಲ್ಲಿದೆ.
- ಸಚಿವ ಡಿ.ಸುಧಾಕರ್ ಅವರ ರಾಜಕೀಯ ಹಿನ್ನಲೆ ಮತ್ತು ಜೀವನದ ಸಂಪೂರ್ಣ ಮಾಹಿತಿ ಇಲ್ಲಿದೆ.
- ಸಚಿವ ಸಂಪುಟದಲ್ಲಿ ಲಿಂಗಾಯತ, ಒಕ್ಕಲಿಗ, ದಲಿತ, ನಾಯಕ,ಕುರುಬ ಜನಾಂಗಗಳಿಗೆ ಎಷ್ಟು ಸಚಿವ ಸ್ಥಾನ, ಇಲ್ಲಿದೆ ಮಾಹಿತಿ
- ಸಿದ್ದು ಡಿಕೆ ಟೀಂ ನೂತನ 24 ಸಚಿವರ ಅಧಿಕೃತ ಪಟ್ಟಿ ಬಿಡುಗಡೆ, 11.45 ಕ್ಕೆ ಪ್ರಮಾಣ ವಚನ
- ಉದ್ಯೋಗ ಖಾತ್ರಿ ಕೂಲಿ ಕಾರ್ಮಿಕರಿಗೆ ಅಮೃತ ಆರೋಗ್ಯ ಅಭಿಯಾನದಡಿ ಆರೋಗ್ಯ ತಪಾಸಣೆ
- ಲೋಕಸಭೆ ಚುನಾವಣೆವರಗೆ ಮಾತ್ರ ಈ ಸಮ್ಮಿಶ್ರ ಸರ್ಕಾರ: ಮಾಜಿ ಸಿಎಂ ಬೊಮ್ಮಾಯಿ