ಚಿತ್ರದುರ್ಗ: ನಗರದ ವಿ.ಪಿ.ಎಕ್ಸ್ ಸ್ಟೇಷನ್ ಮುಖ್ಯ ರಸ್ತೆಯಲ್ಲಿರುವ ಕೀರ್ತಿ ಆಸ್ಪತ್ರೆಯಲ್ಲಿ ಇಂದು ನೂತನವಾಗಿ ಪ್ರತಿಷ್ಠಾಪಿಸಲಾಗಿರುವ ಜಗಜ್ಯೋತಿ ಬಸವಣ್ಣನವರ ಪ್ರತಿಮೆಯನ್ನು ಡಾ.ಮಲ್ಲಿಕಾರ್ಜುನ ಕೀರ್ತಿ ಮತ್ತು ಕುಟುಂಬ ವರ್ಗದವರು ಅನಾವರಣಗೊಳಿಸಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಸವೇಶ್ವರ ಆಸ್ಪತ್ರೆ ಮೆಡಿಕಲ್ ಸೂಪುಡೇಂಟ್ ಫಾಲಕ್ಷ, ಬಿಜೆಪಿ ಮುಖಂಡ ಅನಿತ್ ಕುಮಾರ್ ಮತ್ತು ಆಸ್ಪತ್ರೆ ಸಿಬ್ಬಂದಿಗಳು ಇದ್ದರು.
[t4b-ticker]
+ There are no comments
Add yours