ಮುರುಘಾ ಶರಣರ ಜಾಮೀನು ಅರ್ಜಿ ಸೆಪ್ಟೆಂಬರ್ 2 ಕ್ಕೆ ಮುಂದೂಡಿಕೆ

 

 

 

 

ಚಿತ್ರದುರ್ಗ, ಸೆಪ್ಟೆಂಬರ್ 01: ಪೋಕ್ಸೋ ಕಾಯ್ದೆ ಪ್ರಕರಣ ಹಿನ್ನಲೆಯಲ್ಲಿ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 2ಕ್ಕೆ( ನಾಳೆಗೆ) ಮುಂದೂಡಲಾಗಿದೆ.

 

 

ಅಕ್ಕಮಹಾದೇವಿ ವಸತಿ ನಿಲಯದ ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ಸ್ವಾಮೀಜಿ ವಿರುದ್ಧ ಮೈಸೂರಿನ ನಜರಾಬಾದ್‌ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

[t4b-ticker]

You May Also Like

More From Author

+ There are no comments

Add yours