ಚಿತ್ರದುರ್ಗ(ಕರ್ನಾಟಕ ವಾರ್ತೆ)ಅ.10:
ಜಿಲ್ಲೆಯ ಹಿರಿಯೂರು (Hiriyur) ತಾಲ್ಲೂಕಿನ ಧರ್ಮಪುರ (Dharamapura) ಸಮೀಪದ ಅರಳೀಕೆರೆ ಗ್ರಾಮದ ನಿವಾಸಿ ಪಿ.ವಿ.ನವನೀತ್ ಗೌಡ ಅವರು ಕುವೆಂಪು ವಿಶ್ವವಿದ್ಯಾನಿಲಯದಿಂದ ಪಿ.ಹೆಚ್.ಡಿ (P.H.D) ಪದವಿ ಪಡೆದಿದ್ದಾರೆ.
ಕುವೆಂಪು ವಿಶ್ವವಿದ್ಯಾನಿಲಯದ ರಸಾಯನಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ.ಯಾದವ್ ಡಿ.ಬೋಡ್ಕೆ ಅವರ
ಇದನ್ನೂ ಓದಿ: ರೇಷ್ಮೆ ಕೃಷಿ ಪ್ರಶಸ್ತಿಗಾಗಿ ರೇಷ್ಮೆ ಬೆಳೆಗಾರರಿಂದ ಅರ್ಜಿ
ಮಾರ್ಗದರ್ಶನದಲ್ಲಿ ಸಲ್ಲಿಸಿದ SYNTHESIS CHARACTERIZATION AND BIOLOGICAL STUDIES OF SOME NITROGEN HETEROCYCLES ಮಹಾಪ್ರಬಂಧಕ್ಕೆ ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾನಿಲಯ ಪಿಹೆಚ್.ಡಿ ಪದವಿ ನೀಡಿದೆ.
[t4b-ticker]
+ There are no comments
Add yours