ಜಿಲ್ಲಾಮಟ್ಟದ ಜನತಾ ದರ್ಶನ ಮುಂದೂಡಿಕೆ

 

ಚಿತ್ರದುರ್ಗ(ಕರ್ನಾಟಕ ವಾರ್ತೆ)ಮಾ.06:
ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಗ್ರಾಮದ ನಾಡಕಚೇರಿ ಹತ್ತಿರದ ಗಣೇಶ ದೇವಸ್ಥಾನದ ಆವರಣದಲ್ಲಿ ಮಾರ್ಚ್ 09ರಂದು ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಜನತಾ ದರ್ಶನ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವರ ಮೌಖಿಕ ಆದೇಶದ ಮೇರೆಗೆ ಕಾರ್ಯಕ್ರಮವನ್ನು ಮಾರ್ಚ್ 11ಕ್ಕೆ ಮುಂದೂಡಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.

ಇದನ್ನೂ ಓದಿ: ರಸ್ತೆ ಅಪಘಾತ : ನಿರ್ವಹಣೆ ಅಧಿಕಾರಿಯ ಮೇಲೆ ಎಫ್.ಐ.ಆರ್: ಜಿಲ್ಲಾಧಿಕಾರಿ ಟಿ.ವೆಂಕಟೇಶ್

[t4b-ticker]

You May Also Like

More From Author

+ There are no comments

Add yours