ಚಿತ್ರದುರ್ಗ (ಕರ್ನಾಟಕ ವಾರ್ತೆ) ಆಗಸ್ಟ್ 06 :
ಏತನೀರಾವವರಿ ಯೋಜನೆಗೆ 6000 ಕೆವಿಎ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾಮಗಾರಿಗೆ ಗೋಪುರಗಳನ್ನು ನಿರ್ಮಾಣ ಮಾಡಡಲು 66/11 ಕೆವಿ ಭರಮಸಾಗರ ವಿದ್ಯುತ್ ವಿತರಣಾ ಕೇಂದ್ರಕ್ಕೆ ಸರಬರಾಜು ಮಾಡುವ 66 ಕೆವಿ ಮಾರ್ಗ ಮುಕ್ತತೆಯನ್ನು ನೀಡಬೇಕಾಗಿರುವುದರಿಂದ ಆಗಸ್ಟ್ 8 ರಂದು 10 ರಂದು ಬೆಳಿಗ್ಗೆ 9 ರಿಂದ ಸಂಜೆ 6 ರವರೆಗೆ ಭರಮಸಾಗರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ವಿದ್ಯುತ್ ಆಡಚಣೆಯಾಗುವ ಪ್ರದೇಶಗಳು: 66/11 ಕೆವಿ ಭರಮಸಾಗರ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಲ್ಲ 11 ಕೆವಿ ಮಾರ್ಗಗಳಾದ ಹೆಗ್ಗೆರೆ, ಎಮ್ಮೆಹಟ್ಟಿ, ನಲ್ಲಿಕಟ್ಟೆ, ಕೋಳಾಳ್, ಎನ್.ಜೆ.ವೈ, ಹೆಗ್ಗಡೆಹಾಳ್, ವಿಜಾಪುರ, ಶಿವನಕೆರೆ, ನಂದಿಹಳ್ಳಿ, ಬಹದ್ದೂರ್ ಘಟ್ಟ, ಅಡವಿಗೊಲ್ಲರಹಟ್ಟಿ, ಭರಮಸಾಗರ, ಪಮೇರಹಳ್ಳಿ, ಕೋಗುಂಡೆ, ಎಸ್.ಕೆ.ಎಂ ಕೈಗಾರಿಕಾ ಪ್ರದೇಶ, ಕೋಡಿಹಳ್ಳಿ, ಅರಳಕಟ್ಟೆ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಗ್ರಾಹಕರು ಸಹಕರಿಸಬೇಕು ಎಂದು ಚಿತ್ರದುರ್ಗ ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.
[t4b-ticker]
+ There are no comments
Add yours