ವಾಲ್ಮೀಕಿ ಪ್ರಶಸ್ತಿ ಪುರಸ್ಕೃತ ಸಾಹಿತಿ ವೇಣು ಅವರಿಗೆ ಸನ್ಮಾನ

 

 

 

 

ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಟಿ ರಘುಮೂರ್ತಿ ರವರು ಖ್ಯಾತ ಸಾಹಿತಿಗಳು ಹಾಗೂ ವಾಲ್ಮೀಕಿ ಪ್ರಶಸ್ತಿ ಪುರಸ್ಕೃತರಾದ ಡಾ ಬಿ ಎಲ್ ವೇಣು ರವರ ಮನೆಗೆ ಭೇಟಿ ನೀಡಿ, ಪುರಸ್ಕೃತರನ್ನು ಸನ್ಮಾನಿಸಿ, ಅಭಿನಂದಿಸಿದರು.

 

 

ಈ ಸಂದರ್ಭದಲ್ಲಿ ಹರ್ತಿಕೋಟೆಯ ವೀರೇಂದ್ರ ಸಿಂಹ ರವರು, ನಗರ ಸಭೆ ಸದಸ್ಯರಾದ ರಮೇಶ್ ಗೌಡ ರವರು, ಬಡಗಿ ಪಾಪಣ್ಣ ರವರು, ಹಾಗೂ ಹಲವು ಮುಖಂಡರು ಉಪಸ್ಥಿತರಿದ್ದರು.

[t4b-ticker]

You May Also Like

More From Author

+ There are no comments

Add yours