ಯಶಸ್ವಿ ನಾಯಕ ಧೋನಿ ಬಗ್ಗೆ ಶಾಸಕ ಟಿ.ರಘುಮೂರ್ತಿ ಟ್ವಿಟ್.

 

ಟೀಮ್ ಇಂಡಿಯಾದ ಯಶಸ್ವಿ ನಾಯಕ ಎಂ ಎಸ್ ಧೋನಿ ರವರು ಅಂತರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿರುವುದು ಬೇಸರದ ಸಂಗತಿ. ಭಾರತೀಯ ಕ್ರಿಕೆಟ್ ತಂಡಕ್ಕೆ ಸ್ಪೂರ್ತಿದಾಯಕರಾದ ತಮ್ಮಿಂದ ಯುವ ಆಟಗಾರರಿಗೆ, ಮಾರ್ಗದರ್ಶನ ದೊರಕಲಿ, ನಿಮ್ಮ ನಿವೃತ್ತಿಯ ಜೀವನ ಸುಖಕರವಾಗಿರಲಿ ಎಂದು ಹಾರೈಸುತ್ತೇನೆ ಎಂದು ಟ್ವಿಟ್ ಮಾಡಿದ್ದಾರೆ.

[t4b-ticker]

You May Also Like

More From Author

+ There are no comments

Add yours