ಬೆಂಗಳೂರು (ಮೇ.27): ಅಂತೂ ಇಂತೂ ಕಾಂಗ್ರೆಸ್ ಸರಕಾರದ ನೂತನ ಸಚಿವರ ಪಟ್ಟಿ ಬಿಡುಗಡೆಯಾಗಿದೆ.
ನಾಳೆ ಬೆಳಿಗ್ಗೆ 11.45 ಕ್ಕೆ ಪ್ರಮಾಣವಚನ ಕಾರ್ಯಕ್ರಮ ನಿಗದಿಯಾಗಿದ್ದು, ಕಾಂಗ್ರೆಸ್ ಇಂದು 24 ಸಚಿವರ ಹೆಸರು ಬಿಡುಗಡೆ ಗೊಳಿಸಿದೆ.
ನೂತನ ಸಚಿವರ ಪಟ್ಟಿ ಇಂತಿದೆ.
ನೂತನ ಸಚಿವರು:
ಹೆಚ್ ಕೆ ಪಾಟೀಲ್,
ಕೃಷ್ಣ ಭೈರೇಗೌಡ, ಎನ್. ಚೆಲುವರಾಯಸ್ವಾಮಿ, ಕೆ. ವೆಂಕಟೇಶ್, ಎಚ್ ಸಿ ಮಹದೇವಪ್ಪ, ಈಶ್ವರ್ ಖಂಡ್ರೆ, ಕ್ಯಾತಸಂದ್ರ ಎನ್ ರಾಜಣ್ಣ, ದಿನೇಶ್ ಗುಂಡೂರಾವ್, ಶರಣಬಸಪ್ಪ ದರ್ಶನಾಪುರ, ಶಿವಾನಂದ ಪಾಟೀಲ್, ತಿಮ್ಮಾಪುರ ರಾಮಪ್ಪ ಬಾಳಪ್ಪ, ಎಸ್ ಎಸ್ ಮಲ್ಲಿಕಾರ್ಜುನ, ಶಿವರಾಜ್ ತಂಗಡಗಿ, ಶರಣಪ್ರಕಾಶ್ ಪಾಟೀಲ್, ಮಂಕಾಳ ವೈದ್ಯ, ಲಕ್ಷ್ಮೀ ಆರ್ ಹೆಬ್ಬಾಳಕರ್, ರಹೀಂ ಖಾನ್, ಡಿ.ಸುಧಾಕರ್, ಸಂತೋಷ್ ಲಾಡ್, ಎನ್ ಎಸ್ ಬೋಸರಾಜು, ಬಿ ಎಸ್ ಸುರೇಶ್, ಮಧು ಬಂಗಾರಪ್ಪ, ಎಂ ಸಿ ಸುಧಾಕರ್, ಬಿ.ನಾಗೇಂದ್ರ.
Trending Now
- ದೇಹ ಮತ್ತು ಮನಸ್ಸು ಶುದ್ಧವಾಗಿದ್ದರೆ, ಇಡೀ ದೇಶವೇ ಸುಂದರ: ಸದ್ಗುರು ಪ್ರದೀಪ್
- ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ನೀವೇ ಸಾಧಕರನ್ನು ಆಯ್ಕೆ ಮಾಡುವ ಅವಕಾಶ
- ಮಾಜಿ ಸಂಸದ ಚಂದ್ರಪ್ಪ ಹುಟ್ಟು ಹಬ್ಬಕ್ಕೆ ಶುಭ ಕೋರಿದ ಶಾಸಕ ಟಿ.ರಘುಮೂರ್ತಿ
- ಆಗಸ್ಟ್ ನಲ್ಲಿ ಇಳಿಕೆ ಅಕ್ಟೋಬರ್ ನಲ್ಲಿ ಏರಿಕೆ ಕಂಡ ಸಿಲಿಂಡರ್ ಬೆಲೆ
- ದಿನಕ್ಕೆ 30 ನಿಮಿಷಗಳ ಕಾಲ ಸೈಕ್ಲಿಂಗ್ ಮಾಡಿದರೆ ಎಷ್ಟು ಅನುಕೂಲ
- ರೈತ ದಂಪತಿ ವಿಶೇಷ ತಳಿಗಳ ಸೀತಾಫಲ ಬೆಳೆದು ಉತ್ತಮ ಆದಾಯ
- ಆರತಿ ಎತ್ತಿ ವಿಶೇಷ ಚೇತನ ದಂಪತಿಗಳ ಬರ ಮಾಡಿಕೊಂಡ ಎನ್.ದೇವರಹಳ್ಳಿ ಗ್ರಾಮಸ್ಥರು
- ಲೋಕಯುಕ್ತ ಬಲೆಗೆ ಬಿದ್ದ ಇಬ್ಬರು ಅಧಿಕಾರಿಗಳು
- ಕೋಟೆ ನಾಡಲ್ಲಿ ಶ್ರೀ ಗೌರಸಂದ್ರ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ
- ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಅಧಿಕಾರಿಗಳು ಮುಂದಾಗಿ:ಶಾಸಕ ಟಿ.ರಘುಮೂರ್ತಿ