ಮಂಡ್ಯ : ಮಂಡ್ಯ ತಾಲ್ಲೂಕು ಕೆರಗೋಡು ಗ್ರಾಮದ ಗೌರಿಶಂಕರ ಸೇವಾ ಟ್ರಸ್ಟ್ ನವರು ಕೆರಗೋಡು ರಂಗಮಂದಿರದ ಆವರಣದಲ್ಲಿ ಧ್ವಜಸ್ತಂಭ ನಿರ್ಮಾಣಕ್ಕೆ ಅವಕಾಶ ಮಾಡಿಕೊಡಬೇಕು, ಆ ಧ್ವಜಸ್ತಂಭವನ್ನು ಕರ್ನಾಟಕದ ಧ್ವಜ ಮತ್ತು ತ್ರಿವರ್ಣ ಧ್ವಜ ಹಾರಿಸುವ ಉದ್ದೇಶಕ್ಕೆ ಮಾತ್ರ ಬಳಕೆ ಮಾಡುತ್ತೇವೆ, ಜೊತೆಗೆ ಗ್ರಾಮ ಪಂಚಾಯತಿಯ ಷರತ್ತುಗಳಿಗೆ ಬದ್ಧರಾಗಿರುವುದಾಗಿ ಮುಚ್ಚಳಿಕೆ ಪತ್ರವನ್ನು ನೀಡಿದ್ದರು.
ಈ ಪ್ರಕರಣ ಬೇರೆ ರೀತಿಯಲ್ಲಿ ತಿರುವು ಪಡೆಯುತ್ತಿರುವುದರಿಂದ ಸತ್ಯ ಸತ್ಯವನ್ನು ಜನರು ನಿರ್ಧಾರ ಮಾಡಲಿ ಬಿಜೆಪಿಯ ಧರ್ಮ ಸಂಘರ್ಷಕ್ಕೆ ಅಂತ್ಯ ಹಾಡಲು ಸಂಘಟಕರ ಮುಚ್ಚಲಿಕೆ ಪತ್ರ ಮತ್ತು ಗ್ರಾಮ ಪಂಚಾಯತಿ ಅನುಮತಿ ಪತ್ರ ರಿಲೀಸ್ ಮಾಡಿದ್ದು ಸಾರ್ವಜನಿಕರ ವಲಯಲ್ಲಿ ಚರ್ಚೆಯಾಗುತ್ತಿದೆ.
ಇದನ್ನೂ ಓದಿ: ನಿಗಮ-ಮಂಡಳಿ ಅಧಿಕಾರ 2 ವರ್ಷ ಮಾತ್ರ ಏಕೆ?
[t4b-ticker]
+ There are no comments
Add yours